ಹಾವೇರಿ, ಮೇ 21, 2025: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಹಾವೇರಿ ಜಿಲ್ಲೆಯ ನೋಂದಾಯಿತ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಕ್ಕೆ ಇಂದು ವಿಧಾನಸಭೆಯ ಉಪ ಸಭಾಧ್ಯಕ್ಷರಾದ ಶ್ರೀ ರುದ್ರಪ್ಪ ಲಮಾಣಿ ಅವರು ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Leave a Reply