ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಕಹಿನೆನಪು

ಮಂಗಳೂರು, ಮೇ 22, 2025: ಕೆಂಜಾರಿನಲ್ಲಿ 2010 ರ ಮೇ 22ರಂದು ಸಂಭವಿಸಿದ ವಿಮಾನ ದುರಂತಕ್ಕೆ ಗುರುವಾರ 15 ವರ್ಷ ತುಂಬಿದೆ. ದುರಂತದಲ್ಲಿ ಮೃತಪಟ್ಟವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಗುರುವಾರ ಕೂಳೂರಿನಲ್ಲಿ ತಣ್ಣೀರುಬಾವಿ ರಸ್ತೆ ಪಕ್ಕದಲ್ಲಿರುವ ಈ ದುರಂತದ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪ್ರಭಾರ‌ ಜಿಲ್ಲಾಧಿಕಾರಿ ಡಾ.ಕೆ.ಆನಂದ್ , ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಶುಪಾಲನಾ ಮತ್ತು ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಅರುಣ್ ಶೆಟ್ಟಿ , ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಭಾಗವಹಿಸಿದ್ದರು.

Comments

Leave a Reply

Your email address will not be published. Required fields are marked *