ಜಿಲ್ಲಾ ವ್ಯಾಪ್ತಿಯಲ್ಲಿ ಮೇ 31 ರಂದು ಸಾರಿಗೆ ಅದಾಲತ್

ಉಡುಪಿ, 26 ಮೇ 2025: ಜಿಲ್ಲಾ ವ್ಯಾಪ್ತಿಯಲ್ಲಿ ಸಾರಿಗೆ ಇಲಾಖೆಯ ಸೇವೆ ಪಡೆಯುತ್ತಿರುವ ಸಾರ್ವಜನಿಕರ ಕುಂದು ಕೊರತೆ ಆಲಿಸುವ ಸಾರಿಗೆ ಅದಾಲತ್ ಕಾರ್ಯಕ್ರಮವು ಮೇ 31 ರಂದು ಬೆಳಗ್ಗೆ 11 ಗಂಟೆಗೆಗ ನಗರದ ಮಣಿಪಾಲದ ಸಾರಿಗೆ ಸೌಧ-ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಸದರಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.  

Comments

Leave a Reply

Your email address will not be published. Required fields are marked *