ಕಾರವಾರ, ಮೇ 29, 2025: ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಸಮುದಾಯದವರ ಜಿಲ್ಲಾ ಮಟ್ಟದ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಸಮುದಾಯದ ಕುಂದುಕೊರತೆಗಳ ಬಗ್ಗೆ ವಿವರವಾದ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಸಮುದಾಯದ ಸದಸ್ಯರು ತಮ್ಮ ಸಮಸ್ಯೆಗಳು ಮತ್ತು ಆಕಾಂಕ್ಷೆಗಳನ್ನು ಅಧಿಕಾರಿಗಳ ಮುಂದೆ ಮಂಡಿಸಿದರು. ಈ ಸಭೆಯು ಸಮುದಾಯದ ಒಳಿತಿಗಾಗಿ ಸರ್ಕಾರದ ಯೋಜನೆಗಳ ಅನುಷ್ಠಾನ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಮಹತ್ವದ ಕ್ರಮಗಳನ್ನು ಚರ್ಚಿಸಲು ವೇದಿಕೆಯಾಗಿತ್ತು.
Leave a Reply