ಬ್ರಹ್ಮಾವರ, ಜೂನ್ 4, 2025: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಧಾರ್ಮಿಕ ಮುಖಂಡರನ್ನು ಠಾಣೆಗೆ ಕರೆಯಿಸಿ ಶಾಂತಿ ಸಭೆ ನಡೆಸಿ ಹಬ್ಬದ ಸಮಯದಲ್ಲಿ ಶಾಂತಿ ಹಾಗೂ ಸೌಹಾರ್ದತೆಯಿಂದ ಕಾನೂನು ಸುವ್ಯವಸ್ಥೆಗೆ ದಕ್ಕೆ ಬಾರದಂತೆ ಆಚರಣೆ ಮಾಡುವಂತೆ ತಿಳಿಸಲಾಯಿತು.
ಬ್ರಹ್ಮಾವರ, ಜೂನ್ 4, 2025: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಧಾರ್ಮಿಕ ಮುಖಂಡರನ್ನು ಠಾಣೆಗೆ ಕರೆಯಿಸಿ ಶಾಂತಿ ಸಭೆ ನಡೆಸಿ ಹಬ್ಬದ ಸಮಯದಲ್ಲಿ ಶಾಂತಿ ಹಾಗೂ ಸೌಹಾರ್ದತೆಯಿಂದ ಕಾನೂನು ಸುವ್ಯವಸ್ಥೆಗೆ ದಕ್ಕೆ ಬಾರದಂತೆ ಆಚರಣೆ ಮಾಡುವಂತೆ ತಿಳಿಸಲಾಯಿತು.
Leave a Reply