ಎಲಿಮಲೆ: ಬದ್ರಿಯಾ ಜಮಾಅತ್ ಕಮಿಟಿ ಎಲಿಮಲೆ ಸುಳ್ಯ ತಾಲೂಕು ಇದರ ವತಿಯಿಂದ ಇಂದು ನಡೆಯಬೇಕಿದ್ದ ಆಧ್ಯಾತ್ಮಿಕ ನೇತಾರ ಸೈಯಿದ್ ಕುಂಜಿಲಂ ತಂಙಳ್ ಇವರ ನೇತೃತ್ವದಲ್ಲಿ ನಡೆಸಿಕೊಂಡು ಬರುತ್ತಿರುವ ಮಾಸಿಕ ಸ್ವಲಾತ್ ಇದರ ವಾರ್ಷಿಕೋತ್ಸವ , ಹಿಫ್ಲುಲ್ ಕುರ್ಆನ್ ಉದ್ಘಾಟನೆ ಹಾಗೂ ಇಕ್ರಾಮುಸ್ಸುನ್ನ ದರ್ಸ್ ಇದರ ಶೈಕ್ಷಣಿಕ ವರ್ಷದ ಉದ್ಘಾಟನೆ ಕಾರ್ಯಕ್ರಮವನ್ನು ದ.ಕ ಜಿಲ್ಲೆಯಾಧ್ಯಂತ ನಿಷೇಧಾಜ್ಞೆ ಇರವ ಕಾರಣ ಮುಂದೂಡಲಾಗಿದೆ.
ಕಾರ್ಯಕ್ರಮದ ಬಗ್ಗೆ ಮುಂದೆ ತಿಳಿಸಲಾಗುವುದು. ಎಲ್ಲರೂ ಸಹಕರಿಸಿ ಎಂದು ಸಂಘಟಕರು ತಿಳಿಸಿದ್ದಾರೆ.
Leave a Reply