ಬ್ರಹ್ಮಾವರ: ಅರಿವು ಕೇಂದ್ರ – ಹಾರಾಡಿಯೆಲ್ಲಿ ಬೇಸಿಗೆ ಶಿಬಿರ

ಬ್ರಹ್ಮಾವರ: ಇಲ್ಲಿನ ಹಾರಾಡಿಯೆಲ್ಲಿನ ಅರಿವು ಕೇಂದ್ರದಲ್ಲಿ ಮಕ್ಕಳಿಗೆ ಬೀಗೆ ಶಿಬಿರ ಆರಂಭವಾಗಿದ್ದು, ಮಕ್ಕಳಿಗೆ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಬೇಸಿಗೆ ಶಿಬಿರದ ಮೊದಲನೇ ದಿನದ ಚಟುವಟಿಕೆಎಲ್ಲಿ ಗಟ್ಟಿ ಓದು, ಫನ್ನಿ ಗೇಮ್ಸ್ ಹಾಗೂ ಡ್ರಾಯಿಂಗ್ ಮಾಡಿಸಲಾಯಿತು.

ಅರಿವು ಕೇಂದ್ರದಲ್ಲಿ ವರ್ಷ ಉದ್ದಕ್ಕೋ ಬೇರೆ ಬೇರೆ ತರಬೇತಿ ನೀಡಲಾಗುತಿತ್ತು, ಈ ವರ್ಷ ಪಕ್ಷಿಗಳ ಮಾಯಾಲೋಕ ತರಬೇತಿ ಕಾರ್ಯಕರಮ ವೀಕ್ಷಣೆ , ಚೆಸ್ ಆಟ, ಪರೀಕ್ಷೆಯ ತಯಾರಿ, ಇಂಗ್ಲಿಷ್ ಟೈಪಿಂಗ್, ಗಟ್ಟಿ ಓದು ಕಾರ್ಯಕ್ರಮ ನಡಿಯಿತು.

Comments

Leave a Reply

Your email address will not be published. Required fields are marked *