ಉಡುಪಿ: ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಇಂದು (ಮೇ 31, 2025) ವಯೋನಿವೃತ್ತಿ ಹೊಂದಿರುವ ಬೈಂದೂರು ಪೊಲೀಸ್ ಠಾಣೆಯ ಎಎಸ್ಐ ಶ್ರೀ ತನಿಯ ಮತ್ತು ಕುಂದಾಪುರ ನಗರ ಠಾಣೆಯ ಎಎಸ್ಐ ಶ್ರೀ ರಾಘವೇಂದ್ರ ರವರನ್ನು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅವರಿಗೆ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಲಾಯಿತು.
Leave a Reply