ಬೈಂದೂರು: ಬಕ್ರೀದ್ ಹಬ್ಬ ಪ್ತಯುಕ್ತ ಶಾಂತಿ ಸಭೆ

ಬೈಂದೂರು, ಜೂ.02,2025: ಮುಂಬರುವ ಬಕ್ರೀದ್ ಹಬ್ಬದ ಪ್ರಯುಕ್ತ ಬೈಂದೂರು ಪೊಲೀಸ್ ಠಾಣೆಯಲ್ಲಿ ದಿನಾಂಕ 02/06/2025ರಂದು ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ ಬಕ್ರೀದ್ ಹಬ್ಬವನ್ನು ಸಾಮರಸ್ಯ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ದಕ್ಕೆ ಬಾರದಂತೆ ಕ್ರಮ ಕೈಗೊಳ್ಳುವಂತೆ ಧಾರ್ಮಿಕ ಮುಖಂಡರಿಗೆ ಸೂಕ್ತ ಸಲಹೆ-ಸೂಚನೆಗಳನ್ನು ನೀಡಲಾಯಿತು.

ಸ್ಥಳೀಯ ಧಾರ್ಮಿಕ ಮುಖಂಡರು ಈ ಕಾರ್ಯಕ್ರಮವನ್ನು ಸ್ವಾಗತಿಸಿದ್ದು, ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಸಹಕರಿಸುವ ಭರವಸೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *