ದಕ್ಷಿಣ ಕನ್ನಡ : ಭರತ್ ಕುಮ್ಡೇಲು, ಪುತ್ತಿಲ, ತಿಮರೋಡಿ ಸೇರಿ 36 ಮಂದಿ ಗಡಿಪಾರಿಗೆ ನಿರ್ಧಾರ!

ದಕ್ಷಿಣ ಕನ್ನಡ, ಜೂನ್ 2, 2025: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಗೊಂದಲದ ಘಟನೆಗಳ ಹಿನ್ನೆಲೆಯಲ್ಲಿ, ಜಿಲ್ಲೆಯಿಂದ 36 ಜನರ ಗಡಿಪಾರಿಗೆ ಪೊಲೀಸ್ ಇಲಾಖೆ ಆದೇಶ ಹೊರಡಿಸಲಾಗಿದೆ.

  • ಹಸೈನಾರ್- ಬಂಟ್ವಾಳ ನಗರ ಠಾಣೆ
  • ಪವನ್ ಕುಮಾರ್ -ಬಂಟ್ವಾಳ ಗ್ರಾಮಾಂತರ ಠಾಣೆ
  • ಚರಣ್ ರಾಜ್- ಬಂಟ್ವಾಳ ಗ್ರಾಮಾಂತರ
  • ಗಣೇಶ ಪೂಜಾರಿ- ವಿಟ್ಲ ಪೊಲೀಸ್ ಠಾಣೆ
  • ಅಬ್ದುಲ್ ಖಾದರ್- ವಿಟ್ಲ ಪೊಲೀಸ್ ಠಾಣೆ
  • ಚಂದ್ರಹಾಸ- ವಿಟ್ಲ ಪೊಲೀಸ್ ಠಾಣೆ
  • ಅಬ್ದುಲ್ ಲತೀಫ್- ಬಂಟ್ವಾಳ ಗ್ರಾಮಾಂತರ
  • ಮಹಮ್ಮದ್ ಅಶ್ರಫ್- ಬಂಟ್ವಾಳ ಗ್ರಾಮಾಂತರ
  • ಮೊಯ್ದಿನ್ ಅದ್ನಾನ್ – ಬಂಟ್ವಾಳ ಗ್ರಾಮಾಂತರ
  • ಭರತ್ ಕುಮ್ಡೇಲ್-ಬಂಟ್ವಾಳ ಗ್ರಾಮಾಂತರ
  • ಮಹಮ್ಮದ್ ಸಫ್ವಾನ್-ಬಂಟ್ವಾಳ ನಗರ
  • ಭುವಿತ್ ಶೆಟ್ಟಿ- ಬಂಟ್ವಾಳ ನಗರ
  • ರಾಜೇಶ್- ಬಂಟ್ವಾಳ ನಗರ
  • ಅಶ್ರಫ್ ಬಿ- ಪೂಂಜಾಲಕಟ್ಟೆ ಠಾಣೆ
  • ಮನೋಜ್ ಕುಮಾರ್- ಬೆಳ್ತಂಗಡಿ ಠಾಣೆ
  • ಮಹೇಶ ಶೆಟ್ಟಿ ತಿಮರೋಡಿ- ಬೆಳ್ತಂಗಡಿ ಠಾಣೆ
  • ಹಕೀಂ ಕೂರ್ನಡ್ಕ- ಪುತ್ತೂರು ನಗರ
  • ಅಜಿತ್ ರೈ- ಪುತ್ತೂರು ನಗರ

ಇವರನ್ನು ಗಡಿಪಾರಿಗೆ ಆದೇಶಿಸಲಾಗಿದೆ.

ಜೊತೆಗೆ

  • ಅರುಣ್ ಕುಮಾರ್ ಪುತ್ತಿಲ- ಪುತ್ತೂರು ನಗರ
  • ಮನೀಶ್ ಎಸ್- ಪುತ್ತೂರು ನಗರ
  • ಅಬ್ದುಲ್ ರಹಿಮಾನ್- ಪುತ್ತೂರು ನಗರ
  • ಕೆ. ಅಝೀಜ್- ಪುತ್ತೂರು ನಗರ
  • ಕಿಶೋರ್- ಪುತ್ತೂರು ಗ್ರಾಮಾಂತರ
  • ರಾಕೇಶ್ ಕೆ- ಪುತ್ತೂರು ಗ್ರಾಮಾಂತರ
  • ನಿಶಾಂತ್ ಕುಮಾರ್- ಪುತ್ತೂರು ಗ್ರಾಮಾಂತರ
  • ಮಹಮ್ಮದ್ ನವಾಝ್- ಕಡಬ ಠಾಣೆ
  • ಸಂತೋಷ್ ಕುಮಾರ್ ರೈ- ಉಪ್ಪಿನಂಗಡಿ ಠಾಣೆ
  • ಜಯರಾಮ- ಉಪ್ಪಿನಂಗಡಿ ಠಾಣೆ
  • ಸಂಶುದ್ದೀನ್- ಉಪ್ಪಿನಂಗಡಿ ಠಾಣೆ
  • ಸಂದೀಪ್- ಉಪ್ಪಿನಂಗಡಿ ಠಾಣೆ
  • ಮಹಮ್ಮದ್ ಶಾಕಿರ್- ಉಪ್ಪಿನಂಗಡಿ ಠಾಣೆ
  • ಅಬ್ದುಲ್ ಅಝೀಝ್ -ಉಪ್ಪಿನಂಗಡಿ ಠಾಣೆ
  • ಲತೇಶ್ ಗುಂಡ್ಯ- ಸುಳ್ಯ ಠಾಣೆ
  • ಮನೋಹರ- ಸುಳ್ಯ ಠಾಣೆ
  • ಪ್ರಸಾದ್- ಬೆಳ್ಳಾರೆ ಠಾಣೆ
  • ಶಮೀರ್ ಕೆ- ಬೆಳ್ಳಾರೆ ಠಾಣೆ

ಮುಂತಾದವರ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Comments

Leave a Reply

Your email address will not be published. Required fields are marked *