Blog

  • ಐಟಿ ದಾಳಿ : ಟೀ ಮಾರೋನ ಬಳಿ ಸಿಕ್ಕಿದ್ದು ಬರೊಬ್ಬರಿ 400 ಕೋಟಿ!

    ನವದೆಹಲಿ, ಡಿಸೆಂಬರ್ 18: ಅಪನಗದೀಕರಣ ಕಾರಣದಿಂದಾಗಿ ದೇಶದಲ್ಲಿ ದೊಡ್ಡ ದೊಡ್ಡ ಕಪ್ಪು ತಿಮಿಂಗಿಲಗಳೇ ಬೀಳುತ್ತಿದ್ದು ಈ ಸಾಲಿನಲ್ಲಿ ಸೂರತ್ ಮೂಲದ ಟೀ,ಬಜ್ಜಿ ವ್ಯಾಪಾರಿ, ಬಂಡವಾಳಗಾರ ಕಿಶೋರ್ ಬಜಿಯಾವಾಲ ಐಟಿ ಅದಿಕಾರಿಗಳ ಗಾಳಕ್ಕೆ ಸಿಕ್ಕಿ ಬಿದ್ದಿದ್ದಾರೆ. ಆಶ್ಚರ್ಯದ ವಿಷಯವೇನೆಂದರೆ ಅವರ ಬಳಿಯಿರುವ ನಗದು, ಚಿನ್ನ, ಆಸ್ತಿ ದಾಖಲೆ ಪತ್ರ ಎಲ್ಲವೂ ಸೇರಿ ತೆರಿಗೆ ಅಧಿಕಾರಿಗಳಿಗೆ ದಕ್ಕಿರುವುದು ಬರೋಬ್ಬರಿ 400 ಕೋಟಿ. ಬಜಿಯಾವಾಲ ಸರಕಾರಕ್ಕೆ ತೆರೆಗೆಯನ್ನು ಪಾವತಿ ಮಾಡಿದ್ದರೂ ಅವರ ಬಳಿ ಇರುವ ಆಸ್ತಿಗೆ ಹೋಲಿಸಿದರೆ ಈಗ ಕಟ್ಟಿರುವ ತೆರಿಗೆಯ ಐದರಷ್ಟು ತೆರಿಗೆ ಕಟ್ಟಬೇಕಾಗುತ್ತದೆ. ಇದನ್ನು ಯೋಚಿಸಿದರೆ ಟೀ, ಬಜ್ಜಿ ಮಾರಾಟಗಾರ ನಂತರ ಬಂಡವಾಳಶಾಹಿಯಾಗಿ ಇಷ್ಟೆಲ್ಲಾ ಹೇಗೆ ಮಾಡಿದರು ಅನ್ನಿಸುತ್ತದೆ.

    ಕಿಶೋರ್ ಬಜಿಯಾವಾಲಾ ಬಂಡವಾಳ ಹೂಡಿಕೆದಾರನಾಗಿ, ನಗರದ ಹಲವಾರು ಭಾಗಗಳಲ್ಲಿ ಕೋಟಿ, ಕೋಟಿ ಮೌಲ್ಯದ ಅಗಾಧವಾದ ಆಸ್ತಿ ಮಾಡಿದ್ದಾರೆ. ಹೆಚ್ಚಿನ ಹಣವನ್ನು ರಿಯಲ್ ಎಸ್ಟೇಟಿನಲ್ಲಿ ಹೂಡಿರುವುದು ಕಂಡು ಬಂದಿದೆ. ಈ ಸಂಬಂಧ ಐಟಿ ಅಧಿಕಾರಿಗಳು ಬೇರೆ ರಿಯಲ್ ಎಸ್ಟೇಟಿನ ಮಾಲೀಕರಿಂದ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಇದೇ ಮಾದರಿಯಲ್ಲಿ ಡಿಸೆಂಬರ್ ಹತ್ತರಂದು ಹುಬ್ಬಳ್ಳಿಯ ಹವಾಲ ಕಿಂಗ ಪಿನ್ ಕೆ.ಸಿ.ವೀರೇಂದ್ರ ಸಿಕ್ಕಿ ಬಿದ್ದಾಗಲೂ ಬಚ್ಚಲಿನ ಗೋಪ್ಯ ಕೊಠಡಿಯಲ್ಲಿ 5.7 ಕೋಟಿ ಹೊಸನಗದು, 32ಕೆಜಿ ಚಿನ್ನ, ಎಲ್ಲವೂ ಸೇರಿ ಒಟ್ಟು 152ಕೋಟಿ ಅಕ್ರಮ ಸಂಪಾದನೆಯನ್ನು ಅದಿಕಾರಿಗಳು ಹೊರಗೆಳೆದಿದ್ದರು.

    SOURCE- One India

    Share via Whatsapp

  • ದಕ ಕಾಲೇಜು ಕ್ಯಾಂಪಸ್ಸಿನಲ್ಲಿ ಭಯಾನಕ ಮಾದಕ ಜಾಲ!

    ಮಂಗಳೂರು, ಡಿಸೆಂಬರ್ 17 : ಕಳೆದ ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಕಾಲೇಜು ಕ್ಯಾಂಪಸ್ ಗಳಲ್ಲಿ ಡ್ರಗ್ಸ್ ಮತ್ತು ವಿಶೇಷವಾಗಿ ಗಾಂಜಾದಂತಹ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳು ವ್ಯಾಪಕವಾಗುತ್ತಿದ್ದು, ಕಾಲೇಜುಗಳನ್ನು ಮಾತ್ರವಲ್ಲ ಪೋಷಕರನ್ನೂ ಕಂಗೆಡಿಸಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್‍ಐಓ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ದ.ಕ. ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ರವರಿಗೆ ಶನಿವಾರ ಮನವಿ ಸಲ್ಲಿಸಿತು. ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ಜಾಲವು ಕ್ಯಾಂಪಸ್ ನೊಳಗೆ ಕಾಲಿಟ್ಟಿದ್ದು, ವಿದ್ಯಾರ್ಥಿ ಸಮುದಾಯವನ್ನು ತೀವ್ರವಾಗಿ ಬಾಧಿಸಿರುವುದು ಎಸ್‍ಐಓ ಗಮನಿಸಿದೆ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಕಳೆದ ಎರಡು ವಾರಗಳಿಂದ ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ವರದಿಯಾಗಿರುವ ಹಲವು ಪ್ರಕರಣಗಳು ಸಾಕ್ಷಿಯಾಗಿವೆ.

    File photo used for representation

    ಕ್ಯಾಂಪಸ್, ಹಾಸ್ಟೆಲ್, ಅತಿಥಿಗೃಹ(ಪಿಜಿ) ಮುಂತಾದ ಕಡೆಗಳಲ್ಲಿ ಪರಿಸ್ಥಿತಿ ಗಂಭೀರಮಟ್ಟಕ್ಕೆ ತಲುಪುತ್ತಿದೆ. ಈ ಕುರಿತು ಶೀಘ್ರವಾಗಿ ಸೂಕ್ತವಾದ ಕ್ರಮ ತೆಗೆದುಕೊಳ್ಳದಿದ್ದರೆ ಜಿಲ್ಲೆಯ ಕ್ಯಾಂಪಸ್‍ಗಳು ಮತ್ತು ವಿದ್ಯಾರ್ಥಿ-ಯುವ ಸಮುದಾಯವು ಸಮಾಜಕ್ಕೆ ಮಾರಕವಾಗುವ ಸ್ಥಿತಿಯನ್ನು ಎದುರಿಸಬೇಕಾದೀತು ಎಂದು ಎಸ್ ಐ ಓ ಮನವಿಯಲ್ಲಿ ಎಚ್ಚರಿಸಿದೆ. ಅಲ್ಲದೆ, ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ, ಎಸ್‍ಐಓವು 9 ಬೇಡಿಕೆಗಳನ್ನು ಮುಂದಿಡುತ್ತಿದ್ದು, ಈ ಬೇಡಿಕೆಗಳನ್ನು ಪೂರೈಸಬೇಕೆಂದು ಆಗ್ರಹಿಸಿದೆ. ಆ ಬೇಡಿಕೆಗಳು ಇಂತಿವೆ : * ಮಾದಕ ಪದಾರ್ಥಗಳ ಮಾರಾಟ ಜಾಲದ ಮೂಲವನ್ನು ಪತ್ತೆ ಹಚ್ಚಿ ಶೀಘ್ರವೇ ಅದರ ನಿರ್ಮೂಲನೆ ಮಾಡಬೇಕು. * ಮಂಗಳೂರು ನಗರದ ಹೊರವಲಯದಿಂದ ಕ್ಯಾಂಪಸ್‍ಗಳಿಗೆ ಮಾದಕ ಪದಾರ್ಥಗಳನ್ನು ತಲುಪಿಸುವ ಮಧ್ಯವರ್ತಿಗಳ ಜಾಲವನ್ನು ತಡೆಯಬೇಕು ಮತ್ತು ಅವರನ್ನು ಕಾನೂನು ರೀತಿಯಲ್ಲಿ ಶಿಕ್ಷಿಸಬೇಕು. * ಕ್ಯಾಂಪಸ್‍ಗಳಲ್ಲಿರುವ Anti Drug Cell ಅನ್ನು ಬಲಪಡಿಸಬೇಕು ಮತ್ತು ಅದರ ಕಾರ್ಯ ಚಟುವಟಿಕೆಯನ್ನು ಫಲಪ್ರದಗೊಳಿಸುವಂತೆ ನಿಗಾ ವಹಿಸಬೇಕು. * ಕೇರಳ ಮಾದರಿ Anti Drug ಪೊಲೀಸ್ ಕಾರ್ಯಾಚರಣೆಯನ್ನು (ವಿದ್ಯಾರ್ಥಿಗಳ ಹೆಸರು ಬಯಲು ಮಾಡದೆ ಕ್ಯಾಂಪಸ್ ಮುಖ್ಯಸ್ಥರು ಮತ್ತು ವಿದ್ಯಾರ್ಥಿಯ ಪೋಷಕರ ಮಧ್ಯಸ್ಥಿಕೆಯಲ್ಲಿ ಅದನ್ನು ಪರಿಹರಿಸಬೇಕು) ನಡೆಸಬೇಕು. * ಮಾದಕ ವ್ಯಸನಿಗಳ ಪುನರ್ವಸತಿಯ ಕುರಿತು ಪೊಲೀಸ್ ಇಲಾಖೆಯು ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜಾಗೃತಿಗಾಗಿ ನಿರಂತರ ಶ್ರಮಿಸಬೇಕು. * ಜಿಲ್ಲೆಯಾದ್ಯಂತ ಮಾದಕ ದ್ರವ್ಯದ ದುಷ್ಪರಿಣಾಮ ಮತ್ತು ಈ ಅಪರಾಧದ ಬಗೆಗಿನ ಕಾನೂನು ಜಾಗೃತಿಯನ್ನು ಮೂಡಿಸಬೇಕು. * ನಗರದಲ್ಲಿ ಮತ್ತು ನಗರದ ಹೊರವಲಯದಲ್ಲಿ ಮಾದಕ ವ್ಯಸನದ ಪ್ರಭಾವ ಹೆಚ್ಚಾಗುತ್ತಿದೆಯೋ ಅಲ್ಲಿ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಧಾರ್ಮಿಕ ಮತ್ತು ವಿದ್ಯಾರ್ಥಿ ನಾಯಕರ ಸಭೆಯನ್ನು ಆಯೋಜಿಸಿ ಪರಿಹಾರ ಕಾರ್ಯಗಳ ಕುರಿತು ಚರ್ಚಿಸಬೇಕು. * ಶಾಲಾ ಕಾಲೇಜಿನ 100 ಮೀಟರ್ ಅಂತರದಲ್ಲಿ ಬೀಡಿ, ಸಿಗರೇಟು, ಗುಟ್ಕಾ, ಮದ್ಯಪಾನ ಮುಂತಾದವುಗಳ ನಿಷೇಧ ಕಾನೂನು ಇದ್ದರೂ ಹಲವೆಡೆ ಅದರ ಮಾರಾಟ ನಡೆಯುತ್ತಿರುವುದು ಗಮನಿಸಬಹುದಾಗಿದೆ ಇದನ್ನು ಶೀಘ್ರವಾಗಿ ತಡೆಗಟ್ಟವಂತೆ ಮಾಡಬೇಕು. * ಜಿಲ್ಲೆಯಾದ್ಯಂತ ವ್ಯಾಪಕವಾಗುತ್ತಿರುವ ಮಾದಕ ವ್ಯಸನದ ಪ್ರಭಾವದ ಕುರಿತು ಕಾನೂನು ತಜ್ಞರು, ಸಮಾಜ ಸೇವಕರು, ಸಂಶೋಧನಾ ವಿದ್ಯಾಥಿಗಳು ಮತ್ತು ಬುದ್ಧಿ ಜೀವಿಗಳನ್ನೊಳಗೊಂಡ ಒಂದು ತಂಡದಿಂದ ಜಿಲ್ಲೆಯ ಅಧ್ಯಯನ, ಪರಿಸ್ಥಿಯ ಅವಲೋಕನ ಮತ್ತು ಪರಿಹಾರ ಕಾರ್ಯಗಳ ಕುರಿತು ತೀರ್ಮಾನಗಳನ್ನು ಕೈಗೊಳ್ಳಬೇಕು.

    Student Islamic Organization of India has complained to deputy commissioner of Dakshina Kannada district to take strict action against drug peddlers in college campus in Mangaluru and other cities. It has submitted a memorandum demanding action against drug mafia.

    Source – OneIndia

    Share via Whatsapp

  • ದಕ ಕಾಲೇಜು ಕ್ಯಾಂಪಸ್ಸಿನಲ್ಲಿ ಭಯಾನಕ ಮಾದಕ ಜಾಲ!

    ಮಂಗಳೂರು, ಡಿಸೆಂಬರ್ 17 : ಕಳೆದ ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಕಾಲೇಜು ಕ್ಯಾಂಪಸ್ ಗಳಲ್ಲಿ ಡ್ರಗ್ಸ್ ಮತ್ತು ವಿಶೇಷವಾಗಿ ಗಾಂಜಾದಂತಹ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳು ವ್ಯಾಪಕವಾಗುತ್ತಿದ್ದು, ಕಾಲೇಜುಗಳನ್ನು ಮಾತ್ರವಲ್ಲ ಪೋಷಕರನ್ನೂ ಕಂಗೆಡಿಸಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್‍ಐಓ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ದ.ಕ. ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ರವರಿಗೆ ಶನಿವಾರ ಮನವಿ ಸಲ್ಲಿಸಿತು. ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ಜಾಲವು ಕ್ಯಾಂಪಸ್ ನೊಳಗೆ ಕಾಲಿಟ್ಟಿದ್ದು, ವಿದ್ಯಾರ್ಥಿ ಸಮುದಾಯವನ್ನು ತೀವ್ರವಾಗಿ ಬಾಧಿಸಿರುವುದು ಎಸ್‍ಐಓ ಗಮನಿಸಿದೆ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಕಳೆದ ಎರಡು ವಾರಗಳಿಂದ ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ವರದಿಯಾಗಿರುವ ಹಲವು ಪ್ರಕರಣಗಳು ಸಾಕ್ಷಿಯಾಗಿವೆ.

    File photo used for representation

    ಕ್ಯಾಂಪಸ್, ಹಾಸ್ಟೆಲ್, ಅತಿಥಿಗೃಹ(ಪಿಜಿ) ಮುಂತಾದ ಕಡೆಗಳಲ್ಲಿ ಪರಿಸ್ಥಿತಿ ಗಂಭೀರಮಟ್ಟಕ್ಕೆ ತಲುಪುತ್ತಿದೆ. ಈ ಕುರಿತು ಶೀಘ್ರವಾಗಿ ಸೂಕ್ತವಾದ ಕ್ರಮ ತೆಗೆದುಕೊಳ್ಳದಿದ್ದರೆ ಜಿಲ್ಲೆಯ ಕ್ಯಾಂಪಸ್‍ಗಳು ಮತ್ತು ವಿದ್ಯಾರ್ಥಿ-ಯುವ ಸಮುದಾಯವು ಸಮಾಜಕ್ಕೆ ಮಾರಕವಾಗುವ ಸ್ಥಿತಿಯನ್ನು ಎದುರಿಸಬೇಕಾದೀತು ಎಂದು ಎಸ್ ಐ ಓ ಮನವಿಯಲ್ಲಿ ಎಚ್ಚರಿಸಿದೆ. ಅಲ್ಲದೆ, ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ, ಎಸ್‍ಐಓವು 9 ಬೇಡಿಕೆಗಳನ್ನು ಮುಂದಿಡುತ್ತಿದ್ದು, ಈ ಬೇಡಿಕೆಗಳನ್ನು ಪೂರೈಸಬೇಕೆಂದು ಆಗ್ರಹಿಸಿದೆ. ಆ ಬೇಡಿಕೆಗಳು ಇಂತಿವೆ : * ಮಾದಕ ಪದಾರ್ಥಗಳ ಮಾರಾಟ ಜಾಲದ ಮೂಲವನ್ನು ಪತ್ತೆ ಹಚ್ಚಿ ಶೀಘ್ರವೇ ಅದರ ನಿರ್ಮೂಲನೆ ಮಾಡಬೇಕು. * ಮಂಗಳೂರು ನಗರದ ಹೊರವಲಯದಿಂದ ಕ್ಯಾಂಪಸ್‍ಗಳಿಗೆ ಮಾದಕ ಪದಾರ್ಥಗಳನ್ನು ತಲುಪಿಸುವ ಮಧ್ಯವರ್ತಿಗಳ ಜಾಲವನ್ನು ತಡೆಯಬೇಕು ಮತ್ತು ಅವರನ್ನು ಕಾನೂನು ರೀತಿಯಲ್ಲಿ ಶಿಕ್ಷಿಸಬೇಕು. * ಕ್ಯಾಂಪಸ್‍ಗಳಲ್ಲಿರುವ Anti Drug Cell ಅನ್ನು ಬಲಪಡಿಸಬೇಕು ಮತ್ತು ಅದರ ಕಾರ್ಯ ಚಟುವಟಿಕೆಯನ್ನು ಫಲಪ್ರದಗೊಳಿಸುವಂತೆ ನಿಗಾ ವಹಿಸಬೇಕು. * ಕೇರಳ ಮಾದರಿ Anti Drug ಪೊಲೀಸ್ ಕಾರ್ಯಾಚರಣೆಯನ್ನು (ವಿದ್ಯಾರ್ಥಿಗಳ ಹೆಸರು ಬಯಲು ಮಾಡದೆ ಕ್ಯಾಂಪಸ್ ಮುಖ್ಯಸ್ಥರು ಮತ್ತು ವಿದ್ಯಾರ್ಥಿಯ ಪೋಷಕರ ಮಧ್ಯಸ್ಥಿಕೆಯಲ್ಲಿ ಅದನ್ನು ಪರಿಹರಿಸಬೇಕು) ನಡೆಸಬೇಕು. * ಮಾದಕ ವ್ಯಸನಿಗಳ ಪುನರ್ವಸತಿಯ ಕುರಿತು ಪೊಲೀಸ್ ಇಲಾಖೆಯು ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜಾಗೃತಿಗಾಗಿ ನಿರಂತರ ಶ್ರಮಿಸಬೇಕು. * ಜಿಲ್ಲೆಯಾದ್ಯಂತ ಮಾದಕ ದ್ರವ್ಯದ ದುಷ್ಪರಿಣಾಮ ಮತ್ತು ಈ ಅಪರಾಧದ ಬಗೆಗಿನ ಕಾನೂನು ಜಾಗೃತಿಯನ್ನು ಮೂಡಿಸಬೇಕು. * ನಗರದಲ್ಲಿ ಮತ್ತು ನಗರದ ಹೊರವಲಯದಲ್ಲಿ ಮಾದಕ ವ್ಯಸನದ ಪ್ರಭಾವ ಹೆಚ್ಚಾಗುತ್ತಿದೆಯೋ ಅಲ್ಲಿ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಧಾರ್ಮಿಕ ಮತ್ತು ವಿದ್ಯಾರ್ಥಿ ನಾಯಕರ ಸಭೆಯನ್ನು ಆಯೋಜಿಸಿ ಪರಿಹಾರ ಕಾರ್ಯಗಳ ಕುರಿತು ಚರ್ಚಿಸಬೇಕು. * ಶಾಲಾ ಕಾಲೇಜಿನ 100 ಮೀಟರ್ ಅಂತರದಲ್ಲಿ ಬೀಡಿ, ಸಿಗರೇಟು, ಗುಟ್ಕಾ, ಮದ್ಯಪಾನ ಮುಂತಾದವುಗಳ ನಿಷೇಧ ಕಾನೂನು ಇದ್ದರೂ ಹಲವೆಡೆ ಅದರ ಮಾರಾಟ ನಡೆಯುತ್ತಿರುವುದು ಗಮನಿಸಬಹುದಾಗಿದೆ ಇದನ್ನು ಶೀಘ್ರವಾಗಿ ತಡೆಗಟ್ಟವಂತೆ ಮಾಡಬೇಕು. * ಜಿಲ್ಲೆಯಾದ್ಯಂತ ವ್ಯಾಪಕವಾಗುತ್ತಿರುವ ಮಾದಕ ವ್ಯಸನದ ಪ್ರಭಾವದ ಕುರಿತು ಕಾನೂನು ತಜ್ಞರು, ಸಮಾಜ ಸೇವಕರು, ಸಂಶೋಧನಾ ವಿದ್ಯಾಥಿಗಳು ಮತ್ತು ಬುದ್ಧಿ ಜೀವಿಗಳನ್ನೊಳಗೊಂಡ ಒಂದು ತಂಡದಿಂದ ಜಿಲ್ಲೆಯ ಅಧ್ಯಯನ, ಪರಿಸ್ಥಿಯ ಅವಲೋಕನ ಮತ್ತು ಪರಿಹಾರ ಕಾರ್ಯಗಳ ಕುರಿತು ತೀರ್ಮಾನಗಳನ್ನು ಕೈಗೊಳ್ಳಬೇಕು.

    Student Islamic Organization of India has complained to deputy commissioner of Dakshina Kannada district to take strict action against drug peddlers in college campus in Mangaluru and other cities. It has submitted a memorandum demanding action against drug mafia.

    Source – OneIndia

    Share via Whatsapp

  • ದರೋಡೆಯಲ್ಲಿ ಭಾಗಿಯಾಗಿದ್ದ 8 ಪೊಲೀಸರು ಸೇವೆಯಿಂದ ವಜಾ – ಎನ್.ಎಸ್ ಮೆಘರಿಕ್

    ಬೆಂಗಳೂರು: ದರೋಡೆ ಪ್ರಕರಣವೊಂದರಲ್ಲಿ ಶಾಮೀಲಾಗಿದ್ದ ಆರೋಪದಡಿ ಸಬ್ ಇನ್ಸ್ ಪೆಕ್ಟರ್ ಸೇರಿ ಒಟ್ಟು 8 ಮಂದಿ ಪೊಲೀಸ್ ಸಿಬ್ಬಂದಿಯನ್ನು ವಜಾಗೊಳಿಸಿ ನಗರ ಪೊಲೀಸ್ ಆಯುಕ್ತ. ಎನ್.ಎಸ್ ಮೆಘರಿಕ್ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ನಡೆದಿರುವ ಬ್ಲ್ಯಾಕ್ ಅಂಡ್‌ ವೈಟ್ ದಂಧೆ ಹಾಗೂ ದರೋಡೆ ಪ್ರಕರಣಗಳ ಸಂಬಂಧ ಪೊಲೀಸ್ ಸಿಬ್ಬಂದಿಯನ್ನು ವಜಾಗೊಳಿಸಿ ಮನೆಗೆ ಕಳುಹಿಸಿಕೊಡಲಾಗಿದೆ.

    ಕಲಾಸಿಪಾಳ್ಯ ಪೊಲೀಸ್‌‌ ಠಾಣೆ ಪಿ.ಎಸ್.ಐ ಮಲ್ಲಿಕಾರ್ಜುನ್, ಪೇದೆಗಳಾದ ಮಂಜುನಾಥ್ ಮಗೊದ್, ಚಂದ್ರಶೇಖರ್‌, ಎಲ್‌‌.ಕೆ.ಗಿರೀಶ್‌‌, ಅನಂತರಾಜು, ಸಿಸಿಬಿ ಪೇದೆ ಶೇಷಾ ಸೇರಿ 7 ಪೊಲೀಸರು ಸೇವೆಯಿಂದ ವಜಾಗೊಂಡ ಪೊಲೀಸರು. ಗಿರಿನಗರ ಪೊಲೀಸ್‌‌‌ ಠಾಣೆ ಪೇದೆಗಳಾದ ಗಿರೀಶ್‌‌, ಮಯೂರ 8 ಲಕ್ಷ ನಗದು ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಇವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.

    ಕಾಮಾಕ್ಷಿಪಾಳ್ಯ ಪೊಲೀಸರು 35 ಲಕ್ಷ ದರೋಡೆ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ಗಿರಿನಗರದ ಇಬ್ಬರು ಪೇದೆಗಳು ಎಂಟು ಲಕ್ಷ ದರೋಡೆ ಕೇಸ್‌‌‌‌ನಲ್ಲಿ ಭಾಗಿಯಾಗಿದ್ದರು. ಇನ್ನು ಸಿಸಿಬಿ ಪೇದೆ ಶೇಷ 22.3 ಲಕ್ಷ ಡಕಾಯತಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದರು ಎನ್ನಲಾಗಿದೆ.

    Source – VKnews

    Share via Whatsapp

  • ದರೋಡೆಯಲ್ಲಿ ಭಾಗಿಯಾಗಿದ್ದ 8 ಪೊಲೀಸರು ಸೇವೆಯಿಂದ ವಜಾ – ಎನ್.ಎಸ್ ಮೆಘರಿಕ್

    ಬೆಂಗಳೂರು: ದರೋಡೆ ಪ್ರಕರಣವೊಂದರಲ್ಲಿ ಶಾಮೀಲಾಗಿದ್ದ ಆರೋಪದಡಿ ಸಬ್ ಇನ್ಸ್ ಪೆಕ್ಟರ್ ಸೇರಿ ಒಟ್ಟು 8 ಮಂದಿ ಪೊಲೀಸ್ ಸಿಬ್ಬಂದಿಯನ್ನು ವಜಾಗೊಳಿಸಿ ನಗರ ಪೊಲೀಸ್ ಆಯುಕ್ತ. ಎನ್.ಎಸ್ ಮೆಘರಿಕ್ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ನಡೆದಿರುವ ಬ್ಲ್ಯಾಕ್ ಅಂಡ್‌ ವೈಟ್ ದಂಧೆ ಹಾಗೂ ದರೋಡೆ ಪ್ರಕರಣಗಳ ಸಂಬಂಧ ಪೊಲೀಸ್ ಸಿಬ್ಬಂದಿಯನ್ನು ವಜಾಗೊಳಿಸಿ ಮನೆಗೆ ಕಳುಹಿಸಿಕೊಡಲಾಗಿದೆ.

    ಕಲಾಸಿಪಾಳ್ಯ ಪೊಲೀಸ್‌‌ ಠಾಣೆ ಪಿ.ಎಸ್.ಐ ಮಲ್ಲಿಕಾರ್ಜುನ್, ಪೇದೆಗಳಾದ ಮಂಜುನಾಥ್ ಮಗೊದ್, ಚಂದ್ರಶೇಖರ್‌, ಎಲ್‌‌.ಕೆ.ಗಿರೀಶ್‌‌, ಅನಂತರಾಜು, ಸಿಸಿಬಿ ಪೇದೆ ಶೇಷಾ ಸೇರಿ 7 ಪೊಲೀಸರು ಸೇವೆಯಿಂದ ವಜಾಗೊಂಡ ಪೊಲೀಸರು. ಗಿರಿನಗರ ಪೊಲೀಸ್‌‌‌ ಠಾಣೆ ಪೇದೆಗಳಾದ ಗಿರೀಶ್‌‌, ಮಯೂರ 8 ಲಕ್ಷ ನಗದು ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಇವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.

    ಕಾಮಾಕ್ಷಿಪಾಳ್ಯ ಪೊಲೀಸರು 35 ಲಕ್ಷ ದರೋಡೆ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ಗಿರಿನಗರದ ಇಬ್ಬರು ಪೇದೆಗಳು ಎಂಟು ಲಕ್ಷ ದರೋಡೆ ಕೇಸ್‌‌‌‌ನಲ್ಲಿ ಭಾಗಿಯಾಗಿದ್ದರು. ಇನ್ನು ಸಿಸಿಬಿ ಪೇದೆ ಶೇಷ 22.3 ಲಕ್ಷ ಡಕಾಯತಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದರು ಎನ್ನಲಾಗಿದೆ.

    Source – VKnews

    Share via Whatsapp

  • Email With Tip Offs About Black Money, Says Government

    NEW DELHI: Have information about black money? Email the government at blackmoneyinfo@incometax.gov.in , Revenue Secretary Hasmukh Adhia told reporters today. He also announced a new scheme that gives three more months to those who have black or untaxed money to declare their wealth even after December.

    “No one should think that just because they have deposited the money in banks, it becomes white,” Mr Adhia said.

    While December 30 is the last day to deposit 500 and 1,000 rupee notes banned by Prime Minister Narendra Modi on November 8, people can come clean about black money under the Pradhan Mantri Garib Kalyan Yojana (PMGKY).

    The scheme offers 50 per cent tax and penalty on the declaration of unaccounted deposits in banks. Those who declare their wealth under this scheme will also have to park a quarter of the sum in a non-interest deposit for four years.

    “Unaccounted cash can be disclosed under the scheme starting tomorrow till 31st March,” Mr Adhia said, adding that the scheme is not amnesty but the last window to “move out of the black money system”.

    Since the notes ban, around 316 crores has been seized in multiple raids by taxmen and around 80 crores was in brand new currency, said the official.

    Those with illegal wealth have a common modus operandi, he said, which includes deposits in multiple accounts, misusing Jan Dhan zero-deposit accounts for the poor and setting up fake companies.

    “Everyone should remember that black deposits are being watched,” Mr Adhia said, commenting that the idea is not to create an Inspector Raj but people “should realize that the department has information on people’s deposits.

    Those who tried to deposit large amounts in multiple deposits are under scrutiny, he said, assuring “non-intrusive methods”.

    Source – NDTV

    Share via Whatsapp

  • Email With Tip Offs About Black Money, Says Government

    NEW DELHI: Have information about black money? Email the government at blackmoneyinfo@incometax.gov.in , Revenue Secretary Hasmukh Adhia told reporters today. He also announced a new scheme that gives three more months to those who have black or untaxed money to declare their wealth even after December.

    “No one should think that just because they have deposited the money in banks, it becomes white,” Mr Adhia said.

    While December 30 is the last day to deposit 500 and 1,000 rupee notes banned by Prime Minister Narendra Modi on November 8, people can come clean about black money under the Pradhan Mantri Garib Kalyan Yojana (PMGKY).

    The scheme offers 50 per cent tax and penalty on the declaration of unaccounted deposits in banks. Those who declare their wealth under this scheme will also have to park a quarter of the sum in a non-interest deposit for four years.

    “Unaccounted cash can be disclosed under the scheme starting tomorrow till 31st March,” Mr Adhia said, adding that the scheme is not amnesty but the last window to “move out of the black money system”.

    Since the notes ban, around 316 crores has been seized in multiple raids by taxmen and around 80 crores was in brand new currency, said the official.

    Those with illegal wealth have a common modus operandi, he said, which includes deposits in multiple accounts, misusing Jan Dhan zero-deposit accounts for the poor and setting up fake companies.

    “Everyone should remember that black deposits are being watched,” Mr Adhia said, commenting that the idea is not to create an Inspector Raj but people “should realize that the department has information on people’s deposits.

    Those who tried to deposit large amounts in multiple deposits are under scrutiny, he said, assuring “non-intrusive methods”.

    Source – NDTV

    Share via Whatsapp

  • ಉಡುಪಿಯ ಬೀದಿ ನಾಯಿಗಳಿಗೆ ಪ್ರತಿಫಲಕ ಬೆಲ್ಟ್!

    ಉಡುಪಿ, ಡಿಸೆಂಬರ್. 13 : ರಸ್ತೆಯಲ್ಲಿ ಬಿದಿ ನಾಯಿಗಳನ್ನು ಅಪಘಾತದಿಂದ ಕಾಪಾಡುವ ದೃಷ್ಟಿಯಿಂದ ಉಡುಪಿಯ ಸಾಸ್ತಾನ್ ನ ಯುವಕರು ಸೇರಿ ಪ್ರತಿಫಲಕ ಬೆಲ್ಟ್ ಗಳನ್ನೂ ಅಳವಡಿಸುವ ಮೂಲಕ ನಾಯಿಗಳಿಗೆ ರಕ್ಷಣೆ ನೀಡುವಲ್ಲಿ ಮುಂದಾಗಿದ್ದಾರೆ. ನಾಯಿಗಳಿಗೆ ಪ್ರತಿಫಲಕ ಬೆಲ್ಟ್ ಅಳವಡಿಸುವುದರಿಂದ ಬೈಕ್ ಸವಾರರಿಗೂ ರಕ್ಷಣೆ ಮಾಡಿದಂತಾಗಿದೆ.

    ಅದು ಹೇಗೆಂದರೆ, ಕೆಂಪು ಬಣ್ಣದ ಬೆಲ್ಟ್ ನ್ನು ನಾಯಿಗಳ ಕುತ್ತಿಗೆಗೆ ಕಟ್ಟಲಾಗಿದ್ದು, ರಾತ್ರಿ ವೇಳೆ ಆ ಬೆಲ್ಟ್ ಲೈಟ್ ಬೆಳಕಿಗೆ ಹೊಳೆಯುತ್ತದೆ. ಇದರಿಂದ ವಾಹನ ಸವಾರರಿಗೆ ಗೋಚರಿಸಲಿದೆ. ಈ ಬೆಲ್ಟ್ ನಿಂದ ನಾಯಿ ರಕ್ಷಣೆ ಜೊತೆಗೆ ಬೈಕ್ ಸವಾರರನ್ನು ರಕ್ಷಣೆ ಮಾಡಿದಂತಾಗುತ್ತದೆ.

    ಉಡುಪಿಯ ರಾಷ್ಟೀಯ ಹೆದರಿಯಲ್ಲಿ ನಾಯಿಗಳು ಕಾಟ ಹೆಚ್ಚಾಗಿದ್ದು , ಬೈಕ್ ಸವಾರರಿಗೆ ರಾತ್ರಿ ವೇಳೆ ಸಾಕಷ್ಟು ಕಷ್ಟ ಅನುಭಾಹಿಸುವ ಪರಿಸ್ಥಿ ಉಂಟಾಗಿತ್ತು. ಇದನ್ನು ಗಮನಿಸಿದ ಸಾಸ್ತಾನ್ ನ ಯುವಕರು ಬೈಕ್ ಸವಾರರಿಗೆ ಇದರಿಂದ ಕಾಪಾಡುವ ನಿಟ್ಟಿನಲ್ಲಿ ಇಂತ ಒಂದು ಪ್ರಯತ್ನವನ್ನು ಮಾಡಿದ್ದಾರೆ.

    ಒನ್ ಇಂಡಿಯಾ ಕನ್ನಡ ಜೊತೆ ಮಾತನಾಡಿದ ವಿನಯ್ ಚಂದ್ರ ಅವರು, ಚಾಲಕರಿಗೆ ಉಡುಪಿ – ಕುಂದಾಪುರ ಹೆದರಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಾಯಿಗಳ ಕಟ್ಟದಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಬಹಿಸಿವೆ, ಇದರಲ್ಲಿ ಬೈಕ್ ಸವಾರರ ಅಪಘಾತ ಸಂಖ್ಯೆ ಜಾಸ್ತಿ . ಈ ನಿಟ್ಟಿನಲ್ಲಿ ಪ್ರತಿಫಲಕ ಬೆಲ್ಟ್ ಗಳನ್ನೂ ನಾಯಿಗಳಿಗೆ ಹಳವಡಿಸುವ ಮೂಲಕ್ಕ ನಾಯಿಗಳಿಗೆ ಹಾಗು ರಸ್ತೆಯಲ್ಲಿ ಪ್ರಯಾಣಿಸುವ ಸವಾರರಿಗೂ ರಕ್ಷಣೆ ಮಾಡಿದಂತಾಗಿದೆ ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

    ನಾಯಿಗಳು ಬೈಕ್ ಸವಾರರ ಬೆನ್ನಟ್ಟಿ ಹೋಗುವ ಕರಣ, ಎಷ್ಟೋ ಸವಾರರು ಗಡಿಯಿಂದ ಬಿದ್ದು ಆಸ್ಪತ್ರೆಯಲ್ಲಿ ಧಾಖಲಾದದ್ದು ಇದೆ, ಈ ಕಾರಣದಿಂದ ಸವಾರರನ್ನು ಹಾಗು ನಾಯಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಇಂತ ಒಂದು ಪ್ರಯತ್ನಕ್ಕೆ ಕೈ ಜೈಜೋಡಿಸಿದೆವು ಎನ್ನುತ್ತಾರೆ ವಿನಯ್. ಇನ್ನು ಈ ಪ್ರಯತ್ನ ಯೆಶಸ್ವಿಯಾದಲ್ಲಿ , ಉಡುಪಿಯ ಅನೇಕ ನಾಯಿಗಳ ಸಂಖ್ಯೆ ಹೆಚ್ಚಿರುವ ಸ್ಥಳಗಳಲ್ಲಿ ಈ ಬೆಲ್ಟ್ ಗಳನ್ನೂ ಅಳವಡಿಸಲಾಗುವುದು ಎಂದು ಹೇಳಿದರು.

    Source- One India

    Share via Whatsapp

  • ಉಡುಪಿಯ ಬೀದಿ ನಾಯಿಗಳಿಗೆ ಪ್ರತಿಫಲಕ ಬೆಲ್ಟ್!

    ಉಡುಪಿ, ಡಿಸೆಂಬರ್. 13 : ರಸ್ತೆಯಲ್ಲಿ ಬಿದಿ ನಾಯಿಗಳನ್ನು ಅಪಘಾತದಿಂದ ಕಾಪಾಡುವ ದೃಷ್ಟಿಯಿಂದ ಉಡುಪಿಯ ಸಾಸ್ತಾನ್ ನ ಯುವಕರು ಸೇರಿ ಪ್ರತಿಫಲಕ ಬೆಲ್ಟ್ ಗಳನ್ನೂ ಅಳವಡಿಸುವ ಮೂಲಕ ನಾಯಿಗಳಿಗೆ ರಕ್ಷಣೆ ನೀಡುವಲ್ಲಿ ಮುಂದಾಗಿದ್ದಾರೆ. ನಾಯಿಗಳಿಗೆ ಪ್ರತಿಫಲಕ ಬೆಲ್ಟ್ ಅಳವಡಿಸುವುದರಿಂದ ಬೈಕ್ ಸವಾರರಿಗೂ ರಕ್ಷಣೆ ಮಾಡಿದಂತಾಗಿದೆ.

    ಅದು ಹೇಗೆಂದರೆ, ಕೆಂಪು ಬಣ್ಣದ ಬೆಲ್ಟ್ ನ್ನು ನಾಯಿಗಳ ಕುತ್ತಿಗೆಗೆ ಕಟ್ಟಲಾಗಿದ್ದು, ರಾತ್ರಿ ವೇಳೆ ಆ ಬೆಲ್ಟ್ ಲೈಟ್ ಬೆಳಕಿಗೆ ಹೊಳೆಯುತ್ತದೆ. ಇದರಿಂದ ವಾಹನ ಸವಾರರಿಗೆ ಗೋಚರಿಸಲಿದೆ. ಈ ಬೆಲ್ಟ್ ನಿಂದ ನಾಯಿ ರಕ್ಷಣೆ ಜೊತೆಗೆ ಬೈಕ್ ಸವಾರರನ್ನು ರಕ್ಷಣೆ ಮಾಡಿದಂತಾಗುತ್ತದೆ.

    ಉಡುಪಿಯ ರಾಷ್ಟೀಯ ಹೆದರಿಯಲ್ಲಿ ನಾಯಿಗಳು ಕಾಟ ಹೆಚ್ಚಾಗಿದ್ದು , ಬೈಕ್ ಸವಾರರಿಗೆ ರಾತ್ರಿ ವೇಳೆ ಸಾಕಷ್ಟು ಕಷ್ಟ ಅನುಭಾಹಿಸುವ ಪರಿಸ್ಥಿ ಉಂಟಾಗಿತ್ತು. ಇದನ್ನು ಗಮನಿಸಿದ ಸಾಸ್ತಾನ್ ನ ಯುವಕರು ಬೈಕ್ ಸವಾರರಿಗೆ ಇದರಿಂದ ಕಾಪಾಡುವ ನಿಟ್ಟಿನಲ್ಲಿ ಇಂತ ಒಂದು ಪ್ರಯತ್ನವನ್ನು ಮಾಡಿದ್ದಾರೆ.

    ಒನ್ ಇಂಡಿಯಾ ಕನ್ನಡ ಜೊತೆ ಮಾತನಾಡಿದ ವಿನಯ್ ಚಂದ್ರ ಅವರು, ಚಾಲಕರಿಗೆ ಉಡುಪಿ – ಕುಂದಾಪುರ ಹೆದರಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಾಯಿಗಳ ಕಟ್ಟದಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಬಹಿಸಿವೆ, ಇದರಲ್ಲಿ ಬೈಕ್ ಸವಾರರ ಅಪಘಾತ ಸಂಖ್ಯೆ ಜಾಸ್ತಿ . ಈ ನಿಟ್ಟಿನಲ್ಲಿ ಪ್ರತಿಫಲಕ ಬೆಲ್ಟ್ ಗಳನ್ನೂ ನಾಯಿಗಳಿಗೆ ಹಳವಡಿಸುವ ಮೂಲಕ್ಕ ನಾಯಿಗಳಿಗೆ ಹಾಗು ರಸ್ತೆಯಲ್ಲಿ ಪ್ರಯಾಣಿಸುವ ಸವಾರರಿಗೂ ರಕ್ಷಣೆ ಮಾಡಿದಂತಾಗಿದೆ ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

    ನಾಯಿಗಳು ಬೈಕ್ ಸವಾರರ ಬೆನ್ನಟ್ಟಿ ಹೋಗುವ ಕರಣ, ಎಷ್ಟೋ ಸವಾರರು ಗಡಿಯಿಂದ ಬಿದ್ದು ಆಸ್ಪತ್ರೆಯಲ್ಲಿ ಧಾಖಲಾದದ್ದು ಇದೆ, ಈ ಕಾರಣದಿಂದ ಸವಾರರನ್ನು ಹಾಗು ನಾಯಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಇಂತ ಒಂದು ಪ್ರಯತ್ನಕ್ಕೆ ಕೈ ಜೈಜೋಡಿಸಿದೆವು ಎನ್ನುತ್ತಾರೆ ವಿನಯ್. ಇನ್ನು ಈ ಪ್ರಯತ್ನ ಯೆಶಸ್ವಿಯಾದಲ್ಲಿ , ಉಡುಪಿಯ ಅನೇಕ ನಾಯಿಗಳ ಸಂಖ್ಯೆ ಹೆಚ್ಚಿರುವ ಸ್ಥಳಗಳಲ್ಲಿ ಈ ಬೆಲ್ಟ್ ಗಳನ್ನೂ ಅಳವಡಿಸಲಾಗುವುದು ಎಂದು ಹೇಳಿದರು.

    Source- One India

    Share via Whatsapp

  • ಗಂಗೊಳ್ಳಿ:ಅಸ್ವಾಭಾವಿಕ ಮರಣ ಪ್ರಕರಣ

    ಗಂಗೊಳ್ಳಿ: ಪಿರ್ಯಾದಿ ಹೆರಿಯ (67) ತಂದೆ:ಬಸವ ವಾಸ:ಕೆ.ಸಿ.ಡಿ.ಸಿ ಪಕ್ಕ ಗುಜ್ಜಾಡಿ ಗ್ರಾಮ, ಕುಂದಾಪುರ ತಾಲೂಕು ಅವರ ಮಗನಾದ ನಾಗರಾಜ (28) ಎಂಬವರು ದಿನಾಂಕ 14/12/2016 ರಂದು ರಾತ್ರಿ 20.00 ಗಂಟೆಗೆ ಮನೆಯಿಂದ ಮಧ್ಯಪಾನ ಮಾಡಲು ಮುಳ್ಳಿಕಟ್ಟೆಗೆ ಹೋದವನು ಮನೆಗೆ ಬಾರದೆ ಇದ್ದು, ರಾತ್ರಿ ಸುಮಾರು 21.45 ಗಂಟೆಗೆ ಹೆರಿಯ ರವರು ಮನೆಯ ಸಮೀಪ ಇರುವ ಕೊಟ್ಟಿಗೆಯ ಬಳಿ ಹೋದಾಗ ಕೊಟ್ಟಿಗೆ ಸಮೀಪ ಇರುವ ಗೇರು ಮರದ ಗೆಲ್ಲಿಗೆ ನಾಗರಾಜನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತನು ವಿಪರೀತ ಕುಡಿತದ ಚಟ ಹೊಂದಿದ್ದು, ಅದೇ ಚಿಂತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣಾ ಯು, ಡಿ, ಆರ್‌ ಕ್ರಮಾಂಕ 38/2016 ಕಲಂ:174 ಸಿ.ಆರ್‌.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ. – See more

    Share via Whatsapp